ಪುರಂದರದಾಸೆರ್: ಆವೃತ್ತಿಲೆನ ನಡುತ ವ್ಯತ್ಯಾಸೊ
Content deleted Content added
No edit summary |
No edit summary |
||
೪ನೇ ಸಾಲ್:
|background =
|image = Purandardasa पुरंदरदासा India postal stamp.jpeg
|caption = Purandara Dasa on a 1964 stamp of India
|native_name =
|birth_name =
|birth_date = 1484
|birth_place = Kshemapura, near [[
|death_date = 2 January 1565 (Saturday)
|death_place = [[Hampi]], Karnataka, India
೧೮ನೇ ಸಾಲ್:
[[:kn:ಪುರಂದರದಾಸೆರ್|ಶ್ರೀ ಪುರಂದರ ದಾಸೆರ್]] (೧೪೯೪–೧೫೬೪) ಕರ್ನಾಟಕ ಸಂಗೀತ ಪದ್ಧತಿದ ಪಿತಾಮೆರ್ ಪಂಡ್ದ್ ಪುದರ್ ಮಲ್ತ್ ದೆರ್ . ದಾಸ ಪದ್ಧತಿದ ಅನೇಕ ಪ್ರಮುಕೆರ್. ಮುಖ್ಯವಾದ್ ಪುರಂದರದಾಸ, ಶ್ರೀಪಾದರಾಯ, ಕನಕದಾಸ, ಜಗನ್ನಾಥ ದಾಸ, ವಿಜಯ ದಾಸ ಬೊಕ್ಕ ಕಮಲೇಶ ವಿಠ್ಠಲ ಮೊಕುಲು ಸಂಗೀತದ ಮೂಲಕ ಭಕ್ತಿಮಾರ್ಗೊನು ಭೋಧಿಸಾಯೆರ್. ಪುರಂದರದಾಸೆರೆನ್ ಮಾತಾ ಕೀರ್ತನೆಲು ಪುರಂದರ ವಿಠ್ಠಲನ್ (ವಿಷ್ಣು) ನಮಿಸಾದ್ ಮುಗಿಯುಂಡು. ಸಾವಿರಾರು ಕೀರ್ತನೆಲೆನ್ರ ರಚನೆ ಮಲ್ತಿನ ಪುರಂದರದಾಸೆರ್ ಸುಮಾರು ೧೦೦೦ ಕೀರ್ತನೆಲು ಇತ್ತೆಲಾ ಬಳಕೆಡ್ ಉಂಡು.
[[
== ಜೀವನ ==
*[https://kn.wikisource.org/s/1uwಮೈಸೂರು ವಿಶ್ವವಿದ್ಯಾನಿಲಯ ವಿಶ್ವಕೋಶ/ ಪುರಂದರದಾಸರು]
=== ಪುಟ್ಟು ===
ಮೆರೆನ ದುಂಬುದ ಪುದರ್ ಶ್ರೀನಿವಾಸ ನಾಯಕ, ಅಮ್ಮೆರ್ ವರದಪ್ಪನಾಯಕೆರ್, ಅಪ್ಪೆ ಲಕ್ಷ್ಮಿದೇವಿ. ಪುರಂದರದಾಸೆರೆನ ಅಮ್ಮೆರ್ ವರದಪ್ಪ ನಾಯಕೆರ್ ಲೇವಾದೇವಿ ವೃತ್ತಿ ಮಲ್ತೊಂದು ಇತ್ತೆರ್. ಅನೇಕ ವರ್ಷಗಳ ಕಾಲ ಮಕ್ಕಳಾಗದ ಕಾರಣ [[ತಿರುಪತಿ]] ಶ್ರೀನಿವಾಸನಿಗೆ ಪ್ರಾರ್ಥನೆ ಸಲ್ಲಿಸಿದ ಮೇಲೆ ಮಗುವಾಯಿತು ಎಂಬ ನಂಬಿಕೆಯಿದೆ. ಇವರು '''ನಾಯಕ''' ಜನಾಂಗದವರಿಂದಲೇ ಅವರು ಮಗನಿಗೆ ಶ್ರೀನಿವಾಸ ನಾಯಕ ಎಂದು ಹೆಸರಿಟ್ಟರಂತೆ.
೩೦ನೇ ಸಾಲ್:
ಈ ತಜ್ಞರ ವರದಿಯ ಪ್ರಕಾರ ಪುರಂದರಗಢವು ಪುರಂದರ ಎಂಬ ಹೆಸರನ್ನು ಊರಿನ ಹೆಸರಿನಲ್ಲಿ ಮಾತ್ರ ಹೊಂದಿದ್ದು ಪುರಂದರ ದಾಸರ ಕುರಿತು ಯಾವುದೇ ಐತಿಹಾಸಿಕ-ಸಾಂಸ್ಕೃತಿಕ ದಾಖಲೆ ಹೊಂದಿಲ್ಲ. ತೀರ್ಥಹಳ್ಳಿ ತಾಲೂಕಿನ ಆರಗ ಊರು ಪುರಂದರ ದಾಸರ ಕುರಿತು ಹಲವು ಐತಿಹಾಸಿಕ ಸಾಕ್ಷ್ಯಗಳನ್ನು ಹೊಂದಿದ್ದು ಆರಗವೇ ಪುರಂದರ ದಾಸರ ಜನ್ಮಸ್ಥಳವೆಂದು ಕರ್ನಟಕ ಸರ್ಕಾರಕ್ಕೆ ೨೦೧೮ರಲ್ಲಿ ವರದಿ ಸಲ್ಲಿಸಿದೆ.
=== ವೈರಾಗ್ಯ ===
ಶ್ರೀನಿವಾಸ ನಾಯಕ ಬೆಳೆದ ನಂತರ ತಂದೆಯ ವೃತ್ತಿಯನ್ನೇ ಮುಂದುವರಿಸಿದ. ಆದರೆ ಅತ್ಯಂತ ಜಿಪುಣನೆಂದು ಹೆಸರಾದ ಶ್ರೀನಿವಾಸ, ತಂದೆ ಅಸ್ವಸ್ಥರಾದಾಗಲೂ ಹಣ ಖರ್ಚು ಮಾಡಲು ತಡೆದನಂತೆ. ಶ್ರೀನಿವಾಸನ ಪತ್ನಿ ಸರಸ್ವತಿ ದಾನಶೀಲೆಯಾಗಿ, ಪತಿಯ ಕೋಪ ಅವಳ ಮೇಲೆ ಬೀಳುತ್ತಿತ್ತು ಎಂದು ಹೇಳುತ್ತಾರೆ. ಅವರ ಸಂಸಾರ ಮೂಲತಃ ಪಂಡರಾಪುರ/ ಪಂಡರಾಪುರದಲ್ಲಿದ್ದರೂ ಶ್ರೀನಿವಾಸ ನಂತರದ ವರ್ಷಗಳಲ್ಲಿ [[ಹಂಪೆ
==== ಐತಿಹ್ಯ ====
ವಿಠ್ಠಲ (ವಿಷ್ಣು) ಬಡ ಬ್ರಾಹ್ಮಣನ ವೇಷದಲ್ಲಿ ಒಮ್ಮೆ ಶ್ರೀನಿವಾಸನ ಅಂಗಡಿಗೆ ಬಂದು ಮಗನ ಉಪನಯನಕ್ಕೆ ಹಣ ಬೇಡಿದನಂತೆ. ಜಿಪುಣ ಶ್ರೀನಿವಾಸ ಪ್ರತಿ ದಿನವೂ ಮಾರನೆಯ ದಿನ ಬರಹೇಳುತ್ತ, ಆರು ತಿಂಗಳುಗಳ ಕಾಲ ಮುಂದೆ ಹಾಕಿದನಂತೆ. ಕೊನೆಗೆ ಬ್ರಾಹ್ಮಣನ ಕಾಟ ತಡೆಯಲಾರದೆ ಒಂದು ಸವಕಲು ನಾಣ್ಯವನ್ನು ಕೊಟ್ಟನಂತೆ. ವಿಠ್ಠಲ ಈಗ ಶ್ರೀನಿವಾಸನ ಮನೆಗೆ ತೆರಳಿ ಆರು ತಿಂಗಳುಗಳ ಕಾಲ ಒಬ್ಬ ವರ್ತಕ ತನ್ನನ್ನು ಸತಾಯಿಸಿ ಕೊನೆಗೆ ಸವಕಲು ನಾಣ್ಯ ಕೊಟ್ಟ ಕಥೆ ಹೇಳಿದನಂತೆ. ಮಾರನೇ ದಿನ ಅದೇ ಬ್ರಾಹ್ಮಣ ಮನೆಗೆ ಬಂದು ಸರಸ್ವತಿಯ ಬಳಿ ತನ್ನ ಮಗನ ಉಪನಯನದ ಬಗ್ಗೆ ಹೇಳಿ ಅವಳಿಂದ ಸಹಾಯ ಯಾಚಿಸುತ್ತಾನೆ. ಸರಸ್ವತಿ ಮರುಕದಿಂದ ತನ್ನ ಬಳಿ ಯವುದೇ ಧನ ಆಭರಣಗಳಿಲ್ಲ ಎಲ್ಲವೂ ತನ್ನ ಗಂಡನ ಬಳಿ ಇದೆ. ಅವರ ಅನುಮತಿ ಇಲ್ಲದೇ ಏನನ್ನೂ ಕೊಡುವ ಪರಿಸ್ಥಿತಿಯಲ್ಲಿಲ್ಲ ಎಂದು ಬೇಸರ ಪಡುತ್ತಾಳೆ. ಆಗ ಆ ಬ್ರಾಹ್ಮಣ ನಿನ್ನ ತವರಿನಲ್ಲಿ ನಿನಗೆ ಕೊಟ್ಟ ಮೂಗುತಿಯ ಮೇಲೆ ನಿನ್ನ ಅಧಿಕಾರವಿದೆ. ಅದನ್ನೇ ಕೊಡು ಎಂದಾಗ, ಅವನಿಗೆ ತನ್ನ ಮೂಗುತಿಯನ್ನು ತೆಗೆದು ಕೊಟ್ಟಳಂತೆ. ಬ್ರಾಹ್ಮಣ ತಕ್ಷಣ ಮೂಗುತಿಯನ್ನು ಶ್ರೀನಿವಾಸನ ಅಂಗಡಿಗೆ ಒಯ್ದು ಅದನ್ನು ಅಡವಿಡಲು ಪ್ರಯತ್ನಿಸಿದನಂತೆ. ಶ್ರೀನಿವಾಸ ಆ ಮೂಗುತಿಯನ್ನು ಗುರುತಿಸಿ, ಹಣಕ್ಕೆ ನಾಳೆ ಬರುವಂತೆ ಬ್ರಾಹ್ಮಣನಿಗೆ ಹೇಳಿ, ಅದನ್ನು ಡಬ್ಬಿಯಲ್ಲಿಟ್ಟು ತಕ್ಷಣ ಮನೆಗೆ ಬಂದು ಪತ್ನಿಯ ಬಳಿ ಮೂಗುತಿಯನ್ನು ತೋರಿಸಲು ಹೇಳಿದನಂತೆ.
ಹೆದರಿದ ಹೆಂಡತಿ ಸ್ನಾನ ಮಾಡುವಾಗ ತೆಗೆದಿಟ್ಟಿದ್ದೆ, ತರುತ್ತೇನೆಂದು ಒಳಗೆ ಹೋಗಿ, ಸ್ನಾನ ಕೊಠಡಿಯಲ್ಲಿ ವಿಷ ಕುಡಿಯುವ ಪ್ರಯತ್ನ ನಡೆಸಿದಾಗ ಅವಳ ವಿಷದ ಬಟ್ಟಲಿನೊಳಕ್ಕೆ ಮೇಲಿನಿಂದ ಮೂಗುತಿ ಬಿದ್ದಿತಂತೆ. ಅದನ್ನು ತಂದು ಶ್ರೀನಿವಾಸನಿಗೆ ಕೊಡುತ್ತಾಳೆ. ಅಂಗಡಿಗೆ ಹಿಂದಿರುಗಿ ಬಂದ ಶ್ರೀನಿವಾಸ ಡಬ್ಬಿಯನ್ನು ತೆಗೆದು ನೋಡಿದರೆ ಅಲ್ಲಿ ಇಟ್ಟಿದ್ದ ಮೂಗುತಿ ಮಾಯವಾಗಿತ್ತಂತೆ.
ಆಗ ಅವನಿಗೆ ಬಂದ ಬ್ರಾಹ್ಮಣ ಬೇರೆ ಯಾರೂ ಅಲ್ಲ, ತನ್ನನ್ನು ಪರೀಕ್ಷಿಸಲು ಸ್ವತಃ ನಾರಾಯಣನೇ ಬ್ರಾಹ್ಮಣ ವೇಷದಲ್ಲಿ ಬಂದಿದ್ದನೆಂದು ಅರಿತು, ತನ್ನ ಬಗ್ಗೆ ತಾನೇ ನಾಚಿಕೆ ಪಟ್ಟುಕೊಂಡ ಶ್ರೀನಿವಾಸ, ತನ್ನ ಶ್ರೀಮಂತಿಕೆಯನ್ನು ತೊರೆದು ಹರಿದಾಸನಾಗುವ ನಿರ್ಧಾರ ತೆಗೆದುಕೊಂಡನಂತೆ. ದೇವರು ದಾರಿ ತೋರಿಸಿದ್ದರ ಬಗ್ಗೆ ಕೃತಜ್ಞತೆಗಾಗಿ ತಮ್ಮ ಹೆಂಡತಿಯ ಜ್ಞಾಪಕಾರ್ಥ ಒಂದು ಕೀರ್ತನೆಯನ್ನೂ ಪುರಂದರದಾಸರು ರಚಿಸಿದ್ದಾರೆ. ನಂತರ ಶ್ರೀನಿವಾಸ ನಾಯಕ 'ಪುರಂದರದಾಸ' ಎಂಬ ಹೆಸರನ್ನು ಪಡೆದರು.
==== ತಮ್ಮ ಹೆಂಡತಿಯ ಜ್ಞಾಪಕಾರ್ಥ ರಚಿಸಿದ ಕೀರ್ತನೆ ====
*'''ಆದದ್ದೆಲ್ಲ ಒಳಿತೆ ಆಯಿತು'''
*ರಚನೆ: ಶ್ರೀ ಪುರಂದರದಾಸರು
Line ೬೪ ⟶ ೬೨:
</poem>
== ಕವಿ ಮತ್ತು ಸಂಗೀತಗಾರ ==
ಪುರಂದರದಾಸರ ಪದಗಳು ಪ್ರಾಸ ಮತ್ತು ಅರ್ಥದಲ್ಲಿ ಶ್ರೀಮಂತವಾಗಿವೆ.
"ಕುದುರೆ ಅಂದಣ ಆನೆ ಬಯಸೋದು ನರಚಿತ್ತ<br />
ಪಾದಚಾರಿ ಆಗೋದು ಹರಿ ಚಿತ್ತವಯ್ಯ"
</blockquote>
ಪುರಂದರದಾಸರ ಪದಗಳು ಮುಂದೆ ಕರ್ನಾಟಕ ಸಂಗೀತ ಪದ್ಧತಿಯ ಬುನಾದಿಯಾದವು. ಶಾಸ್ತ್ರೀಯ ಸಂಗೀತವನ್ನು ಶ್ರೀ ಸಾಮಾನ್ಯನಿಗೆ ಪರಿಚಯ ಮಾಡಿಕೊಡಲು ಯತ್ನಿಸಿದ ಪುರಂದರದಾಸರು ಮಾಯಾಮಾಳವಗೌಳ ರಾಗದಿಂದ ಹಿಡಿದು ಹೊಸಬರಿಗೆ ಶಾಸ್ತ್ರೀಯ ಸಂಗೀತವನ್ನು ಕಲಿಸಿ ಕೊಡುವ ದಾರಿಯ ಬಗೆಗೆ ಯೋಚಿಸಿದರು. ಈಗಲೂ ದಕ್ಷಿಣ ಭಾರತದ ಶಾಸ್ತ್ರೀಯ ಸಂಗೀತದ ಪಾಠಗಳು ಪುರಂದರದಾಸರ ಸರಳೆ, ಜಂಟಿ ವರಸೆಗಳೊಂದಿಗೇ ಆರಂಭಿಸಲ್ಪಡುತ್ತವೆ. ಪುರಂದರದಾಸರ ''''ಪಿಳ್ಳಾರಿ ಗೀತೆಗಳು'''' (ಉದಾ: ಲಂಬೋದರ ಲಕುಮಿಕರ...., ಕೆರೆಯ ನೀರನು ಕೆರೆಗೆ ಚೆಲ್ಲಿ.....ಇತ್ಯಾದಿ)
ಸಂಗೀತದ ಸ್ವರ- ಸಾಹಿತ್ಯ- ತಾಳಗಳ ಸಂಯೋಜನೆಯನ್ನು ಅಭ್ಯಸಿಸಲು ಮೊದಲ ಮೆಟ್ಟಿಲು. ಕರ್ನಾಟಕ ಶಾಸ್ತ್ರೀಯ ಸಂಗೀತದ ತ್ರಿಮೂರ್ತಿಗಳಲ್ಲೊಬ್ಬರಾದ ಶ್ರೀ ತ್ಯಾಗರಾಜರು ತಮ್ಮ "ಪ್ರಹ್ಲಾದ ಭಕ್ತಿ ವಿಜಯಮ್" ಎಂಬ ಲೇಖನದಲ್ಲಿ ಶ್ರೀ ಪುರಂದರ ದಾಸರನ್ನು ತಮ್ಮ ಸಂಗೀತ ಗುರುಗಳೆಂದು ಹೇಳಿಕೊಂಡಿದ್ದಾರೆ. ಹರಿನಾಮಸ್ಮರಣೆಯ ರೂಪದಲ್ಲಿ ರಚಿಸಿದ ಅವರ ಕೃತಿಗಳು '''ದೇವರನಾಮ'''ಗಳಾಗಿ ಪ್ರಸಿದ್ಧವಾಗಿವೆ. ಅವರ ಹರಿಭಕ್ತಿ ಹಾಗೂ ಸಂಗೀತದಲ್ಲಿನ ಪಾಂಡಿತ್ಯ ಕನ್ನಡ ಸಾಹಿತ್ಯದಲ್ಲೇ ವಿಶಿಷ್ಟವಾದ ಸ್ಥಾನವನ್ನು ಪಡೆದು '''[[:wikisource: kn: ದಾಸ ಸಾಹಿತ್ಯ|ದಾಸ ಸಾಹಿತ್ಯ]]'''ವನ್ನು ಶ್ರೀಮಂತವಾಗಿಸಿವೆ.
ಕರ್ನಾಟಕ ಶಾಸ್ತ್ರೀಯ ಸಂಗೀತದ ಪಿತಾಮಹರಾದ ಪುರಂದರದಾಸರ ಸಾಧನೆಯನ್ನು ಕಂಡ ಸರ್ವರೂ 'ದಾಸರೆಂದರೆ ಪುರಂದರದಾಸರಯ್ಯಾ..!' ಎಂದು ಕೊಂಡಾಡಿದ್ದಾರೆ. ಇವರ ಎಲ್ಲ ಕೀರ್ತನೆಗಳೂ [[ಕನ್ನಡ]] ಭಾಷೆಯಲ್ಲಿದ್ದು, ಭಕ್ತಿ ಮಾರ್ಗವನ್ನು ಜನಸಾಮಾನ್ಯರಿಗೆ ಪರಿಚಯ ಮಾಡಿಕೊಡುವ ಉದ್ದೇಶವನ್ನು ಹೊಂದಿವೆ. ಕರ್ನಾಟಕ ಸಂಗೀತಗಾರರಲ್ಲಿ ಪುರಂದರದಾಸರ ಕೀರ್ತನೆಗಳ ಪರಿಚಯ ಇಲ್ಲದವರು ಇಲ್ಲವೇ ಇಲ್ಲವೆನ್ನಬಹುದು.
ಶ್ರೀ ಪುರಂದರದಾಸರು ೫ ಲಕ್ಷ ಹಾಡುಗಳನ್ನು ರಚನೆ ಮಾಡಬೇಕೆಂಬ ಉದ್ದೇಶವಿಟ್ಟುಕೊಂಡಿದ್ದರು; ಅವರು ೪,೭೫,೦೦೦ ಹಾಡುಗಳನ್ನು ರಚನೆ ಮಾಡಿ ಅವತಾರ ಮುಗಿಸಿದರು; ಅವರ ಮಗ ಮಧ್ವಪತಿದಾಸರು ಉಳಿದ ೨೫,೦೦೦ ಹಾಡುಗಳನ್ನು ರಚನೆ ಮಾಡಿದರು ಎಂದು ಹೇಳಲಾಗುತ್ತಿದೆ.
== ಕೀರ್ತನೆಗಳು ==
೧. ಮಾನವ ಜನ್ಮ ದೊಡ್ಡದು,ಇದ <br /> ಹಾನಿ ಮಾಡಲಿಬೇಡಿ ಹುಚ್ಚಪ್ಪಗಳಿರಾ|ಪ|<br
=== ಹೆಚ್ಚಿನ ಕೀರ್ತನೆಗಳಿಗೆ ನೋಡಿ ===
*[https://kn.wikisource.org/s/kx ಪುರಂದರದಾಸರ ಸಾಹಿತ್ಯ]
== ಬಾಹ್ಯ ಸಂಪರ್ಕಗಳು ==
{{
* [http://www.dvaita.org/haridasa/dasas/purandara/purandara.html ಪುರಂದರ ದಾಸರು] {{Webarchive|url=https://web.archive.org/web/20061130141712/http://www.dvaita.org/haridasa/dasas/purandara/purandara.html |date=2006-11-30 }}
* [http://www.vishvakannada.com/archives/html/vol5no1/purandar.htm ಪುರಂದರ ದಾಸರ ಬಗ್ಗೆ ಪು.ತಿ.ನ. ಅವರ ಲೇಖನ]
Line ೮೭ ⟶ ೮೫:
*ವಿಕಿಸೋರ್ಸ್ನಲ್ಲಿ ದಾಸ ಸಾಹಿತ್ಯ:[https://kn.wikisource.org/wiki/ದಾಸ_ಸಾಹಿತ್ಯ]
*ಪುರಂದರ ದಾಸರ ಜನ್ಮಸ್ಥಳ ಕುರಿತಂತೆ ಕರ್ನಾಟಕ ಸರ್ಕಾರಕ್ಕೆ ತಜ್ಞ ವರದಿ ಸಲ್ಲಿಕೆ [https://timesofindia.indiatimes.com/india/purandara-dasa-is-not-from-maharashtra-his-birth-place-is-araga-in-karnataka/articleshow/65232173.cms]
{{
[[ವರ್ಗ:ಭಾರತದ ಸಂಗೀತಗಾರರು]]
|