ಚೆನ್ನವೀರ ಕಣವಿ: ಆವೃತ್ತಿಲೆನ ನಡುತ ವ್ಯತ್ಯಾಸೊ

೩೩ನೇ ಸಾಲ್:
* “ನವ್ಯಕಾವ್ಯೊರ್ದು ಆದ್‌ ರೂಪು ಆಯಿನ ಮುಕ್ತ ಛಂದಸ್ಸ್, ವಾಸ್ತವ ಮುಖತೆ, ಸಾಮಾಜಿಕ ಎಚ್ಚರ, ವ್ಯಂಗ್ಯ – ವಿಡಂಬನೆಲೆನ್ ಕಣವಿ ಅರೆನ ಕವಿತೆ ಪತೊಂಡಲಾ, ಕಣವಿಯೆರ್ ಅರೆನ ವ್ಯಕ್ತಿತ್ವದ ಮೂಲದ್ರವ್ಯೊಲಾಯಿನ ನಿಸರ್ಗಪ್ರಿಯತೆ, ಅನುಭಾವಿಕ ದೃಷ್ಟಿ, ಮಾನವೀಯತೆ, ಮೌಲ್ಯಪ್ರಜ್ಞೆ ಇಂಚಿತ್ತಿಲೆನ್ ಬುಡುದು ಕೊರ್ತ್‌ಜೆರ್” ಪನ್ಪುನೆನ್ ರಾಷ್ಟ್ರಕವಿ ಜಿ.ಎಸ್. ಶಿವರುದ್ರಪ್ಪೆರ್ ಈ ಅಂಶೊನು ಬಾರೀ ಪೊರ್ಲುಡೆ ಗುರುತಿಸದೆರ್.
 
===ವಿಡಂಬನೆಯವಿಡಂಬನೆದ ಜೋರು===
*೧೯೬೦ರಲ್ಲಿ ೧೯೬೦ಟ್ ‘ಮಣ್ಣಿನ ಮೆರವಣಿಗೆ’ ಪ್ರಕಟವಾಗುವ ವೇಳೆಗೆ ಕಣವಿಯವರ 'ಕಾವ್ಯವ್ಯಕ್ತಿತ್ವ' ಸಾಕಷ್ಟು ಮಾಗಿತ್ತು. ನಿಸರ್ಗಪ್ರಿಯತೆ ಈ ಸಂಗ್ರಹದಲ್ಲಿ ಕೊಂಚ ಕಡಿಮೆಯಾಗಿ, ವಿಡಂಬನೆಯ ಜೋರು ಹೆಚ್ಚಾಗಿದೆ. ಆದರೆ ಬಹು ಮುಖ್ಯ ಅಂಶವೆಂದರೆ ಕೆಲವು ಮೂಲಭೂತವಾದ ಮತ್ತು ಸಾರ್ವಕಾಲಿಕ ಎನ್ನಬಹುದಾದ ವಸ್ತುಗಳನ್ನು ತಮ್ಮ ವೈಯಕ್ತಿಕ ಅನುಭವದ ನೆಲೆಯಲ್ಲಿ ಕಣವಿ ಅವರು ಆಳವಾಗಿ ಶೋಧಿಸ ತೊಡಗುತ್ತಾರೆ.
*ಈ ಶೋಧನೆ ೧೯೬೫ರಲ್ಲಿ ಪ್ರಕಟಗೊಂಡ ‘ನೆಲಮುಗಿಲು’ ಸಂಗ್ರಹದಲ್ಲೂ ಮುಂದುವರೆಯುತ್ತದೆ. ‘ಮಣ್ಣಿನ ಮೆರವಣಿಗೆ’, ‘ಶಿಶು ಕಂಡ ಕನಸು’, ‘ಕಾಲ ನಿಲ್ಲುವುದಿಲ್ಲ’ ಮೊದಲಾದುವು ಈ ನೆಲೆಯಲ್ಲಿ ಬಂದ ಕಣವಿ ಅವರ ಮಹತ್ವದ ಪ್ರಯೋಗಗಳಾಗಿವೆ. ‘ಕಾಲ ನಿಲ್ಲುವುದಿಲ್ಲ’ ಕವಿತೆಯಲ್ಲಿ ನಾಗರಿಕತೆಯ ಇತಿಹಾಸವನ್ನೇ ಕಣವಿ ಅವರು ಪ್ರತಿಮೀಕರಿಸಿದ್ದಾರೆ.
* ಇಡೀ ಕವಿತೆ ಕಾಲದೊಂದಿಗೆ ಸಾಗಿ ಬಂದ ಮನುಷ್ಯನ ಗತಿಶೀಲವಾದ ಬದುಕಿ ನ ಹೋರಾಟದ ಅಭಿವ್ಯಕ್ತಿಯಾಗಿದೆ. ಜೊತೆಗೆ ಸಾಹಿತ್ಯ ಪರವಾದ ಅರ್ಥವೂ ಕವಿತೆಗಿದೆ. ತಮ್ಮ ವೈಯಕ್ತಿಕ ಕಾವ್ಯದ ಮತ್ತು ಬದುಕಿನ ನಿಲುವುಗಳನ್ನು ಕಣವಿ ವ್ಯಕ್ತಪಡಿಸಿದ್ದಾರೆ. ಇದಕ್ಕೆ ಉದಾಹರಣೆಯಾಗಿ ‘ಕಾಲ ನಿಲ್ಲುವುದಿಲ್ಲ’ ಕವನದ ಈ ಸಾಲುಗಳನ್ನು ಗಮನಿಸಬಹುದು.
"https://tcy.wikipedia.org/wiki/ಚೆನ್ನವೀರ_ಕಣವಿ"ಡ್ದ್ ದೆತ್ತೊಂದುಂಡು