ಚೆನ್ನವೀರ ಕಣವಿ: ಆವೃತ್ತಿಲೆನ ನಡುತ ವ್ಯತ್ಯಾಸೊ
Content deleted Content added
೫೨ನೇ ಸಾಲ್:
===ಜನತೆಗ್ ತಲುಪುನ ಕವಿ===
* ಕವಿತೆ
# ವಿಶ್ವಭಾರತಿಗೆ ಕನ್ನಡದಾರತಿ,
# ಮುಂಜಾವದಲಿ ಹಸಿರು ಹುಲ್ಲು ಮಕಮಲ್ಲಿನಲಿ,
# ಹೂವು ಹೊರಳುವುವು ಸೂರ್ಯನ ಕಡೆಗೆ,
#
*ಮೊದಲಾದ ಅವರ ಜನಪ್ರಿಯ ಗೀತೆಗಳನ್ನು ಈ ದೃಷ್ಟಿಯಿಂದಲೇ ಲಕ್ಷಿಸಬೇಕಾಗುತ್ತದೆ. ಇಂಥ ರಚನೆಗಳನ್ನು ಸಾಪೇಕ್ಷ ಕಾವ್ಯ ಎಂದು ಪು.ತಿ.ನ ಕರೆಯುತ್ತಾರೆ. ಪು.ತಿ.ನ, ಕೆ.ಎಸ್.ನ, ಜಿ.ಎಸ್.ಎಸ್ ಮೊದಲಾದವರು ಬೆಳೆಸಿಕೊಂಡು ಬಂದಿರುವ ಈ ಗೀತ ರಚನಾ ಪರಂಪರೆಗೆ ಕಣವಿ ಅವರದ್ದೂ ಬೆಲೆಯುಳ್ಳ ಕಾಣಿಕೆಯಾಗಿದೆ.
*ಐವತ್ತು ವರ್ಷಗಳ ಕಾಲ ಕಾವ್ಯ ಸಲ್ಲಿಸಿದ ನಂತರದಲ್ಲಿ ಕೂಡಾ ‘ಶಿಶಿರದಲ್ಲಿ ಬಂದ ಸ್ನೇಹಿತ’ ಅಂತಹ ಕವನ ಸಂಕಲನಗಳಲ್ಲಿ ಕಣವಿಯವರ ಯಾವುದೇ ಅಬ್ಬರವಿಲ್ಲದ ಮೆಲುದನಿಯ ಕವಿತೆಗಳಿವೆ. ಕವಿಯ ಕಾವ್ಯಜೀವನದ ಮಾಗುವಿಕೆ ಈ ಕವಿತೆಗಳಲ್ಲಿ ತನಗೆ ತಾನೇ ಸ್ಪಷ್ಟವಾಗುವ ಅಂಶ. ಮಳಲು ಹಾಡುತ್ತದೆ, ಹಲ್ಲಿಗಳ ಸಹವಾಸ, ಕನಸಿನ ಗೊಮ್ಮಟ, ಈಗಿನ ಮಕ್ಕಳು ಅಂತಹ ಕವಿತೆಗಳು ಕೊಡುವ ಚಿತ್ರಗಳು ಹೊಸವು. ಅಂತರಂಗದ ಗತಿಗೆ ಹೊರ ಜಗತ್ತಿನ ಸಂಗತಿಗಳು ಅಪ್ರಯತ್ನಕವೆಂಬಷ್ಟು ಸಹಜವಾಗಿ, ಪ್ರತೀಕವಾಗಿ ನಿಲ್ಲುವ ಬಗೆಯಿಂದ ಇವು ಸಹಜ ಕಾವ್ಯದ ಮಾದರಿಗಳಾಗಿವೆ.
|